ಶುಕ್ರವಾರ, ಡಿಸೆಂಬರ್ 21, 2018

ನೃತ್ಯ ಪುಷ್ಪಂ-ನೃತ್ಯ ದೀಪಂ : ಎರಡು ವಿಶಿಷ್ಟ ಭರತನಾಟ್ಯ ಅಭಿವ್ಯಕಿ

ನೃತ್ಯ ಪುಷ್ಪಂ-ನೃತ್ಯ ದೀಪಂ : ಎರಡು ವಿಶಿಷ್ಟ ಭರತನಾಟ್ಯ ಅಭಿವ್ಯಕಿ | Udayavani - ಉದಯವಾಣಿ: ನೃತ್ಯ ನಿಕೇತನ (ರಿ.) ಕೊಡವೂರು ಇವರು ಕೃಷ್ಣ ಮಠದ ರಾಜಾಂಗಣದಲ್ಲಿ ಕೃಷ್ಣನಿಗೆ ಅರ್ಪಿಸಿದ "ನೃತ್ಯಪುಷ್ಪಂ' ಹಾಗೂ ಬೆಳಗಿಸಿದ "ನೃತ್ಯ ದೀಪಂ' ಭರತನಾಟ್ಯ ಕಾರ್ಯಕ್ರಮ ಸಮರ್ಪಕ ಬೆಳಕಿನ ವ್ಯವಸ್ಥೆ, ಭರತನಾಟ್ಯದ ಚೌಕಟ್ಟಿನೊಳಗೆ ಸುಧಾರಿತ ರಂಜನೀಯ ಅಂಶಗಳಿಂದಾಗಿ ಪ್ರೇಕ್ಷಕರನ್ನು ಮುಟ್ಟುವಲ್ಲಿ ಯಶಸ್ವಿಯಾಯಿತು. ಪ್ರಥಮ ದಿನದಂದು ಗಣನಾಥನನ್ನು ಸ್ತುತಿಸುವ ಮಧುವಂತಿ ರಾಗ, ಆದಿತಾಳದಲ್ಲಿ ಸಂಯೋಜಿಸಲಾದ ಹಾಡಿನ ಸಾಹಿತ್ಯದಲ್ಲಿ ಮೋದಕಪ್ರಿಯ ಅಂತೆಯೇ ನಾಟ್ಯಪ್ರಿಯ ಗಣಪತಿಯ

ಸೋಮವಾರ, ಅಕ್ಟೋಬರ್ 15, 2018

ಜನನಿ ಭಾಸ್ಕರ ಕೊಡವೂರ್ - - ಅಮೋಘ ಅನುಭವ ನೀಡಿದ ಅನಘಶ್ರೀಯ ನೃತ್ಯಗಾಥಾ 

ಅಮೋಘ ಅನುಭವ ನೀಡಿದ ಅನಘಶ್ರೀಯ ನೃತ್ಯಗಾಥಾ  | Udayavani - ಉದಯವಾಣಿ: ಒಂದು ನಿರ್ದಿಷ್ಟಮಟ್ಟಕ್ಕೆ ತಲುಪಿದ ನೃತ್ಯಾಂಗನೆಯರು ಮುಂದೆ ವಿವಿಧ ಕಾರಣಗಳಿಂದಾಗಿ ನೃತ್ಯವನ್ನು ಮುಂದುವರಿಸಲಾದೆ ಚಡಪಡಿಸುವ ನಾಟಕದ ಸೂಕ್ಷ್ಮತೆ ಇಂದಿನ ಪರಿಸ್ಥಿತಿಗೂ ಸರಿ ಹೊಂದುವಂತೆ ಭಾಸವಾಗುತ್ತದೆ. ಈ ತುಮುಲವನ್ನು ನಿರ್ದೇಶಕರು ನಾಟಕದಲ್ಲಿ ಚೆನ್ನಾಗಿ ಚಿತ್ರಿಸಿದ್ದಾರೆ.